ತೆಂಕುತಿಟ್ಟು ಯಕ್ಷಗಾನದ ದಂತಕಥೆ, ಮಹಾನ್ ಭಾಗವತರಾದ ಶ್ರೀ ದಾಮೋದರ ಮಂಡೆಚ್ಚರ ಹೆಸರಿನಲ್ಲಿ ನೀಡಲಾಗುವ ಮಂಡೆಚ್ಚ ಪ್ರಶಸ್ತಿಯನ್ನು ನಿನ್ನೆ ಅವರ ಪ್ರಿಯ ಶಿಷ್ಯರಾದ ಖ್ಯಾತ ಭಾಗವತ ಶ್ರೀ ದಿನೇಶ ಅಮ್ಮಣ್ಣಾಯರಿಗೆ ನೀಡಿ ಗೌರವಿಸಲಾಯಿತು.
ನಿನ್ನೆ ದಿನಾಂಕ 10.07.2022ರಂದು ಭಾನುವಾರ ಮದ್ಯಾಹ್ನ ಘಂಟೆ 3.30ಕ್ಕೆ ಶ್ರೀ ಕಟೀಲು ಕ್ಷೇತ್ರದ ಸರಸ್ವತಿ ಸದನದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಯಿತು.
ಆ ನಂತರ ಯಕ್ಷಗಾಯನ ಮತ್ತು ಯಕ್ಷಗಾನ ಬಯಲಾಟ ನಡೆಯಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
