ಶ್ರೀ ಅದಮಾರು ಮಠದ ಪ್ರಾಯೋಜಕತ್ವದಲ್ಲಿ ನೀಡುವ ಯಕ್ಷಗಾನ ಕಲಾ ಪ್ರಶಸ್ತಿಯಾದ ‘ಶ್ರೀ ನರಹರಿ ತೀರ್ಥ ಪ್ರಶಸ್ತಿ’ ಗೆ ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಜು.11ರಂದು ಉಡುಪಿಯಲ್ಲಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯು ಪ್ರಶಸ್ತಿಪತ್ರ, ಸ್ಮರಣಿಕೆಗಳೊಂದಿಗೆ ರೂ. 50,000 ನಗದನ್ನು ಒಳಗೊಂಡಿದೆ.
ಈ ಪ್ರಶಸ್ತಿಯು ಕಳೆದ ವರ್ಷಗಳಲ್ಲಿ ಶ್ರೀ ಬಲಿಪ ನಾರಾಯಣ ಭಾಗವತ,(2020) ಶ್ರೀ ಶ್ರೀಪಾದ ತಿಮ್ಮಣ್ಣ ಭಟ್ಟ ಸಾಲ್ಕೋಡು(2021) ಇವರಿಗೆ ಲಭಿಸಿತ್ತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
