ಇತ್ತೀಚಿಗೆ ವಿದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಬಂದಿಳಿದಿದ್ದ ಕೇರಳದ ಪ್ರಯಾಣಿಕನಲ್ಲಿ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿದೆ.
ಈ ಕಾರಣದಿಂದ ಆತನ ಸಂಪರ್ಕಕ್ಕೆ ಬಂದವರನ್ನು ಶೋಧಿಸಲಾಗುತ್ತಿದೆ. ಈಗಾಗಲೇ 35 ಜನರನ್ನು ಗುರುತಿಸಲಾಗಿದೆ. ಆ 35 ಜನರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಈ ಕೇರಳ ಮೂಲದ ಆವ್ಯಕ್ತಿಯ ಸಂಪರ್ಕಕ್ಕೆ ಬಂದಿರುವ ಎಲ್ಲಾ ಪ್ರಾಯಾಣಿಕರು ಹಾಗೂ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಈಗಾಗಲೇ ಐಸೋಲೇಷನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈತನಿಗೆ ರೋಗಲಕ್ಷಣ ಕಂಡುಬಂದ ಕಾರಣದಿಂದ ಅವನನ್ನು ಕೊಡಲೇ ಕೇರಳದ ಪೆರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅವರೀಗ ತೀವ್ರ ನಿಗಾ ಘಟಕದಲ್ಲಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

