Sunday, September 29, 2024
Homeಯಕ್ಷಗಾನಕೃಷ್ಣಾರ್ಜುನ ಕಾಳಗ, ಅಗ್ರಪೂಜೆ - ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ

ಕೃಷ್ಣಾರ್ಜುನ ಕಾಳಗ, ಅಗ್ರಪೂಜೆ – ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ

ಕಾಸರಗೋಡು ಜಿಲ್ಲೆಯ ಎಡನೀರಿನಲ್ಲಿರುವ ಶ್ರೀ ಎಡನೀರು ಮಠ ಸಾಂಸ್ಕೃತಿಕ ಕಲೆಗಳಿಗೆ ಯಾವಾಗಲೂ ಪ್ರೋತ್ಸಾಹ ಕೊಡುತ್ತಾ ಬಂದಿದೆ.

ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ಈ ವರ್ಷವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ದಿನಾಂಕ 06.08.2022ನೇ ಶನಿವಾರ ಸಂಜೆ ಘಂಟೆ 6 ಕ್ಕೆ ಸರಿಯಾಗಿ ”  ಕೃಷ್ಣಾರ್ಜುನ ಕಾಳಗ, ಅಗ್ರಪೂಜೆ ” ಎಂಬ ಯಕ್ಷಗಾನ ಪ್ರದರ್ಶನವು ನಡೆಯಲಿದೆ.

ದಕ್ಷಿಣ ಕನ್ನಡ, ಕಾಸರಗೋಡು ಉಭಯ ಜಿಲ್ಲೆಗಳ ಪ್ರಸಿದ್ಧ ಕಲಾವಿದರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮವು ಸಂಜೆ ಘಂಟೆ 6 ಕ್ಕೆ ಸರಿಯಾಗಿ ಆರಂಭವಾಗುವುದೆಂದು ಆಯೋಜಕರು ತಿಳಿಸಿದ್ದಾರೆ. 


RELATED ARTICLES

LEAVE A REPLY

Please enter your comment!
Please enter your name here

Most Popular

Recent Comments