ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ 64ನೇ ವಾರ್ಷಿಕ ಮಹಾಸಭೆ ಕೆ. ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ 22, 2022ರಂದು ಜರಗಿತು. ಜಯ ಕೆ. ಗತಸಭೆ ವರದಿ ಮಂಡಿಸಿದರು.
ಎ. ನಟರಾಜ ಉಪಾಧ್ಯರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ್ ಹೆಬ್ಬಾರ್ರನ್ನು ಲೆಕ್ಕಪರಿಶೋಧಕರಾಗಿ ನಿಯುಕ್ತಿಗೊಳಿಸಲಾಯಿತು.
2022-23ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು.
ಅಧ್ಯಕ್ಷ : ಕೆ. ಅಜಿತ್ ಕುಮಾರ್, ಉಪಾಧ್ಯಕ್ಷ : ಕೆ. ಜೆ. ಗಣೇಶ್, ಕಾರ್ಯದರ್ಶಿ : ಸುನಿಲ್ ಕುಮಾರ್, ಜತೆಕಾರ್ಯದರ್ಶಿ : ಜಯ ಕೆ., ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ,
ಸದಸ್ಯರು : ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪ್ರವೀಣ್ ಉಪಾಧ್ಯ, ಕೆ. ಜೆ. ಕೃಷ್ಣ, ಪ್ರಕಾಶ್ ಹೆಬ್ಬಾರ್, ಡಾ. ಗಣಪತಿ ಭಟ್, ಮಂಜುನಾಥ ತೆಂಕಿಲ್ಲಾಯ, ರಮೇಶ ಸಾಲಿಯಾನ್, ಕೆ. ಜೆ. ಸುಧೀಂದ್ರ, ವಸಂತ ಪಾಲನ್, ನಚಿಕೇತ
ಸಲಹಾ ಸಮಿತಿ : ಎಸ್. ವಿ. ಭಟ್, ಶ್ರೀರಮಣ ಆಚಾರ್ಯ, ವಿಜಯ್ ಕುಮಾರ್, ವಿಠಲ ಗಾಣಿಗ, ವಿದ್ಯಾಪ್ರಸಾದ್, ಅರವಿಂದ ಆಚಾರ್ಯ, ಪ್ರಶಾಂತ್ ಕೆ. ಎಸ್., ಎ. ಸತ್ಯಜಿತ್ ಉಪಾಧ್ಯ
ಗೌರವ ಸಲಹೆಗಾರ : ಎ. ರಾಘವೇಂದ್ರ ಉಪಾಧ್ಯ. ಕಾರ್ಯದರ್ಶಿ ಸುನಿಲ್ ಕುಮಾರ್ ಧನ್ಯವಾದ ಸಮರ್ಪಿಸಿದರು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

