ಶ್ರೀ ಎಡನೀರು ಮಠದಲ್ಲಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಆಯೋಜಿಸುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ.
‘ಶ್ರೀಕೃಷ್ಣಚರಿತಾಮೃತಮ್’ ಎಂಬ ತಾಳಮದ್ದಳೆ ಸಪ್ತಾಹ 29.07.2022 ಶುಕ್ರವಾರದಿಂದ 04.08.2022 ಗುರುವಾರದ ತನಕ ನಡೆಯಲಿದೆ. ಪ್ರತಿದಿನವೂ ಶ್ರೀಕೃಷ್ಣನ ಕುರಿತಾದ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ಪ್ರತಿದಿನ ಸಂಜೆ ಘಂಟೆ 6ಕ್ಕೆ ಸರಿಯಾಗಿ ತಾಳಮದ್ದಳೆ ಪ್ರದರ್ಶನ ಆರಂಭವಾಗಲಿದೆ.
ವಿವರಗಳಿಗೆ ಚಿತ್ರ ನೋಡಿ.
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!