ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ವಿವಿಧ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಕೊನೆಯ ದಿನ ಯಕ್ಷನೃತ್ಯ ಕಾರ್ಯಕ್ರಮವೂ ನಡೆಯಲಿದೆ. ಈ ತಾಳಮದ್ದಳೆ ಜುಲೈ 22ರಿಂದ ಜುಲೈ 29ರ ತನಕ ಪ್ರತಿದಿನ ಸಂಜೆ ಘಂಟೆ 5.45ರಿಂದ ಆರಂಭವಾಗಲಿದೆ.
ಇಂದು ‘ಸ್ಯಮಂತಕಮಣಿ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ. ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜುಲೈ 26 ರಂದು ಸಂಜೆ 5.45 ಗಂಟೆಗೆ, ಪ್ರಸಂಗ – ಸ್ಯಮಂತಕಮಣಿ
ಹಿಮ್ಮೇಳ: ಗಿರೀಶ ರೈ ಕಕ್ಯಪದವು, ಪದ್ಯಾಣ ಶಂಕರನಾರಾಯಣ ಭಟ್, ಬಿ.ಜನಾರ್ದನ ತೋಳ್ಪಾಡಿತ್ತಾಯ, ನಂದಕುಮಾರ ಉಜಿರೆ
ಮುಮ್ಮೇಳ : ಪವನ್ ಕಿರಣ್ಕೆರೆ , ಪೆರ್ಮುದೆ ಜಯಪ್ರಕಾಶ ಶೆಟ್ಟಿ, ಶೇಣಿ ವೇಣುಗೋಪಾಲ ಭಟ್, ಶ್ರೀಕೃಷ್ಣ ಭಟ್ ದೇವಕಾನ
ನೇರಪ್ರಸಾರ ಯೂಪ್ಲಸ್ ಟಿವಿ, ಯೂಟ್ಯೂಬ್ ಹಾಗೂ ಫೇಸ್ಬುಕ್ ನಲ್ಲಿ ಲಭ್ಯವಿದೆ.
ವಿವರಗಳಿಗೆ ಚಿತ್ರ ನೋಡಿ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು