ದಕ್ಷಿಣ ಕನ್ನಡದಲ್ಲಿ ಹೊಸ ಸಂಚಾರೀ ನಿಯಮ ಹೊಸ ಸಂಚಾರೀ ನಿಯಮ ಜಾರಿಗೆ ತರಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಪುರುಷರಿಗೆ ಹಿಂದುಗಡೆ ಕುಳಿತುಕೊಳ್ಳಲು ಅವಕಾಶ ಇಲ್ಲ.
ಆದರೆ ಹಿರಿಯ ನಾಗರಿಕರು, ಮಕ್ಕಳು ಮತ್ತು ಮಹಿಳೆಯರಿಗೆ ಅವಕಾಶ ಇರುತ್ತದೆ.
ಅಂದರೆ 18 ವರ್ಷದ ಕೆಳಗಿನವರು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಹಿಂದುಗಡೆ ಕುಳಿತು ಪ್ರಯಾಣಿಸಬಹುದು.
“ಇತ್ತೀಚಿಗೆ ನಡೆದ ಅಪರಾಧ ಕೃತ್ಯಗಳಲ್ಲಿ ಹಿಂದುಗಡೆ ಸವಾರರೇ ಕೃತ್ಯ ಎಸಗಿರುವುದನ್ನು ಗಮನದಲ್ಲಿರಿಸಿ ಈ ಬದಲಾವಣೆ ಮಾಡಲಾಗಿದೆ. ಈ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗುವುದು.
ಕೆಲವು ಇತರ ರಾಜ್ಯಗಳಲ್ಲಿ ಈ ಕ್ರಮ ಈಗಾಗಲೇ ಜಾರಿಯಲ್ಲಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದನ್ನು ಜಾರಿಗೊಳಿಸಲಾಗುತ್ತದೆ. ವಯಸ್ಕ ಪುರುಷರಿಗೆ ಮಾತ್ರ ನಿರ್ಬಂಧ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

