ಶ್ರೀ ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಸಂಭ್ರಮ – 2022 ನಡೆಯಲಿದೆ.
ಇದರ ಅಂಗವಾಗಿ ದಿನಾಂಕ 15.08.2022ರಂದು ಅಪರಾಹ್ನ ಘಂಟೆ 3ರಿಂದ ಮಾನಿಷಾದ ಎಂಬ ತುಳು ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಶ್ರೀ ಗಣೇಶ್ ಶೆಟ್ಟಿ ಕಟೀಲ್ ಇವರ ನಿರ್ದೇಶನದಲ್ಲಿ ಶ್ರೀ ಕಟೀಲು ಯಕ್ಷಕಲಾ ವೇದಿಕೆಯ ಬಾಲಕಲಾವಿದರಿಂದ ಈ ಪ್ರದರ್ಶನ ನಡೆಯಲಿದೆ.
ಮುಂಬಯಿಯ ವಸಯಿ ಪಶ್ಚಿಮದ ದತ್ತಾನಿ ಮಾಲ್ ನಲ್ಲಿ ಈ ಪ್ರದರ್ಶನ ನಡೆಯಲಿದೆ. ವಿವರಗಳಿಗಾಗಿ ಕರಪತ್ರದ ಚಿತ್ರವನ್ನು ನೋಡಿ.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
