ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಬಲ್ ರೈಡಿಂಗ್ ನಿರ್ಬಂಧಿಸಿ ಹೇರಿದ್ದ ಆದೇಶವನ್ನು ವಾಪಾಸ್ ಪಡೆದುಕೊಳ್ಳಲಾಗಿದೆ.
ಮಧ್ಯಾಹ್ನವಷ್ಟೇ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿ ಮೌಖಿಕ ಆದೇಶ ನೀಡಿದ್ದರು.
ಆದರೆ ಎಲ್ಲಾ ವಲಯಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಆದೇಶವನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಸಾರ್ವಜನಿಕರು ನಿರಾಳರಾಗಿ ನಿಟ್ಟುಸಿರು ಬಿಡುವಂತಾಗಿದೆ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!
