ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಾವಣ ಮಾಸದ ತಾಳಮದ್ದಳೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸದಸ್ಯರಿಂದ ಲವಣಾಸುರ ಕಾಳಗ ತಾಳಮದ್ದಳೆ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರು, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಕಾರ್ತಿಕ್ ಬಳ್ಳ ಮಂಜ , ಮೋಹನ ನಾವೂರು ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ ,ಹರೀಶ್ ಆಚಾರ್ಯ ಬಾರ್ಯ, ಜಿನೇಂದ್ರ ಜೈನ್ ಬಳ್ಳಮಂಜ ,ಪುಷ್ಪಲತಾ. ಎಂ, ತಿಲಕಾಕ್ಷ ಉಪ್ಪಿನಂಗಡಿ ಮತ್ತು ಸಂಘದ ಪೋಷಕರಾದ ಉಮೇಶ್ ಶೆಣೈ ರಾಮನಗರ ಭಾಗವಹಿಸಿದ್ದರು.
ಶ್ರಾವಣ ಮಾಸದ ತಾಳಮದ್ದಲೆ ಸೇವೆಯ ಪ್ರಾಯೋಜಕರಾಗಿ ಉಮೇಶ್ ಶೆಣೈ ಅವರು ದೇವಳದ ಸಮಿತಿಗೆ ದೇಣಿಗೆಯನ್ನು ನೀಡಿದರು.
ಸಮಿತಿಯ ಕಾರ್ಯದರ್ಶಿ ನಾಗೇಂದ್ರ ಪೈ ಸ್ವಾಗತಿಸಿ ವಂದಿಸಿದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

