ಮುಂಬೈಯ ಕುರ್ಲಾ ಪ್ರದೇಶದಲ್ಲಿ ಬ್ಯಾಡ ಢಿಕ್ಕಿಯಾಗಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಬಸ್ ನಿಯಂತ್ರಣ ಕಳೆದುಕೊಂಡು ಎಲ್ಲೆಂದರಲ್ಲಿ ಯದ್ವಾತದ್ವಾ ಚಲಿಸಿದ್ದರಿಂದ ಈ ಅಫಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಸಂತೋಷ್ ನಗರದಿಂದ ಕುರ್ಲಾ ಕಡೆಗೆ ಹೋಗುತ್ತಿದ್ದ ಬಸ್ಸಿನ ಬ್ರೇಕ್ ವೈಫಲ್ಯದಿಂದ ಈ ಅವಘಡ ಸಂಭವಿಸಿದೆ.
ದಿಂಡೋಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
