ಕುಸ್ತಿಪಟು ದಿವ್ಯಾ ಕಕ್ರನ್ ಅವರಿಗೆ ಸಹಾಯ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾತುಕೊಟ್ಟು ಆಮೇಲೆ ಮಾತು ಮರೆತಿದ್ದಾರೆ.
ಹೀಗೆಂದು ಸ್ವತಃ ದಿವ್ಯಾ ಕಕ್ರನ್ ಅವರೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
“ನಾನು ಏಷ್ಯಾದಲ್ಲಿ ಪದಕ ಗೆದ್ದ ನಂತರ 2017 ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದೆ, ನಾನು ಅವರಿಗೆ ಲಿಖಿತವಾಗಿ ಪತ್ರವನ್ನು ನೀಡಿದರೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು.
ನಾನು ಹಾಗೆಯೇ ಮಾಡಿದೆ, ಆದರೆ ಅವರು ಅದರ ಬಗ್ಗೆ ಗಮನ ಹರಿಸಲಿಲ್ಲ. ಪ್ರೋತ್ಸಾಹ, ಪ್ರಯಾಣ, ಇತರ ಯಾವುದೇ ವೆಚ್ಚದಲ್ಲಿ ಅವರು ನನಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲಿಲ್ಲ” ಎಂದು ಕಾಮನ್ವೆಲ್ತ್ ಗೇಮ್ಸ್ – 22 ನಲ್ಲಿ ಕಂಚು ಗೆದ್ದ ಕುಸ್ತಿಪಟು ದಿವ್ಯಾ ಕಕ್ರನ್ ಹೇಳಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ