Saturday, September 21, 2024
Homeಸುದ್ದಿತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ಬಹುಮಾನ

ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ಬಹುಮಾನ

ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ)

ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments