.
ಶ್ರೀಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಸಾಪ್ತಾಹಿಕ ಕಾರ್ಯಕ್ರಮದಲ್ಲಿ ಶ್ರೀ ರಾಮಾಯಣ ಸರಣಿಯ ಶ್ರೀರಾಮ ಅಯೋಧ್ಯಾಗಮನ ತಾಳಮದ್ದಳೆಯು ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.
ಭಾಗವತರಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳಂತಿಲ, ಹಿಮ್ಮೆಳದಲ್ಲಿ ಮೋಹನ ಶರವೂರು, ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ನೇರೆಂಕಿ , ಹರೀಶ್ ಬಾರ್ಯ, ಸಂಜೀವ ಪಾರೆಂಕಿ , ತಿಲಕಾಕ್ಷ, ಶ್ರೀಮತಿ ಪುಷ್ಪಲತಾ .ಎಂ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ ಭಾಗವಹಿಸಿದ್ದರು.
ಕಲಾಪೋಷಕರಾದ ಉಮೇಶ್ ಶೆಣೈ, ಗಂಗಾಧರ್ ಟೈಲರ್ ಸರಣಿ ತಾಳಮದ್ದಳೆಯ ಯಶಸ್ಸಿಗೆ ಶುಭ ಹಾರೈಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

