ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ)ದೇವಿ ನಗರ ಇವರಿಂದ, ಸಾರ್ವಜನಿಕ ಶ್ರೀ ಗಣೇಶೋತ್ಸವ (ರಜತ ಮಹೋತ್ಸವ) ದ ಅಂಗವಾಗಿ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 31.08.2022ರಿಂದ 02.09.2022ರ ವರೆಗೆ ವೈಭವದಲ್ಲಿ ನಡೆಯಲಿದೆ.
ದಿನಾಂಕ 01.09.2022 ನೇ ಗುರುವಾರ ರಾತ್ರಿ ಘಂಟೆ 9.30ರಿಂದ ಸಾಲಿಗ್ರಾಮ ಮೇಳದವರಿಂದ ‘ಚಂದ್ರಮುಖಿ ಸೂರ್ಯಸಖಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಸರ್ವರಿಗೂ ಸವಿನಯ ಆಮಂತ್ರಣವನ್ನು ಕೋರಿದ್ದಾರೆ.
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!