ಪುತ್ತೂರು,ಅ 29: ಆಲಂಕಾರಿನ ಶ್ರೀಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಕಾಂಕ್ಷ್ ಕೆ, ಅಮೃತಾನಂದ ಜೆ ಪೆರಾಜೆ, ವಾಣಿಜ್ಯ ವಿಭಾಗದ ಶ್ರೇಯಸ್, ಗಗನ್, ಕಲಾ ವಿಭಾಗದ ರಿತೇಶ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮಿಥನ್, ವಾಣಿಜ್ಯ ವಿಭಾಗದ ವಿನೀತ್, ಮೋಕ್ಷಿತ್, ಶರತ್, ಕೌಶಿಕ್, ಕೀರ್ತನ್ ಪಿ ಭಾಗವಹಿಸಿದ್ದರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸ್ಫೂರ್ತಿ ಕೆ. ಆರ್, ಫಾತಿಮತ್ ಅನೀಶ, ವಾಣಿಜ್ಯ ವಿಭಾಗದ ಧನುಷ, ಸಾತ್ವಿ, ಕಲಾ ವಿಭಾಗದ ಕುಸುಮ ಸಿ. ಎಂ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ ಜಿ ಆರ್, ಪುಣ್ಯಶ್ರೀ, ವಾಣಿಜ್ಯ ವಿಭಾಗದ ಶ್ರೇಯ, ವರ್ಷಿಣಿ, ದಿವ್ಯ ಎನ್ ಶೆಟ್ಟಿ, ಮನ್ಯ ಶೆಟ್ಟಿ, ಕಲಾ ವಿಭಾಗದ ಕೀರ್ತಿಲತಾ ಬಿ ಸಿ,ಅನನ್ಯ ಜಿ.ಕೆ ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7

