ಕೂಡ್ಲು ಗ್ರಾಮದಲ್ಲಿರುವ ಅತ್ಯಂತ ಪುರಾತನ ಕ್ಷೇತ್ರವಾಗಿರುವ ವಿಷ್ಣುಮಂಗಲ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 04.09.2022ನೇ ಭಾನುವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿರುವುದು. ಬೆಳಗ್ಗೆ 9.00 ಘಂಟೆಗೆ ಪೂಜೆ ಆರಂಭಗೊಳ್ಳಲಿರುವುದು.
ಮಧ್ಯಾಹ್ನ 12 ಘಂಟೆಗೆ ದೇವಸ್ಥಾನದ ಪೂಜೆ ಕಳೆದ ಮೇಲೆ ಸತ್ಯನಾರಾಯಣ ದೇವರ ಮಹಾಪೂಜೆ ನಡೆಯಲಿರುವುದು. 1.00 ಘಂಟೆಗೆ ಅನ್ನದಾನ ಆರಂಭಗೊಳ್ಳುವುದು.
ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದ, ಸ್ಥಳಪುರಾಣಗಳನ್ನೊಳಗೊಂಡಿರುವ “ಚಕ್ರತೀರ್ಥ” ಎಂಬ ಕೃತಿ ಬಿಡುಗಡೆಗೊಳ್ಳಲಿರುವುದು. ಊರ, ಪರವೂರ ಭಕ್ತರನ್ನು ಈ ಕಾರ್ಯಕ್ರಮಕ್ಕೆ ವಿನಯಪೂರ್ವಕ ಆಮಂತ್ರಿಸಲಾಗಿದೆ ಎಂದು ಪೂಜಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ