ಉಡುಪಿ : ಪದವಿ ಮತ್ತು ಸ್ನಾತಕೋತ್ತರ ತರಗತಿಗಳಲ್ಲಿ ಓದುತ್ತಿರುವ ವಿದ್ಯಾಪೋಷಕ್ ಪಲಾನುಭವಿ ವಿದ್ಯಾರ್ಥಿಗಳ ಅರ್ಧ ದಿನದ ಶೈಕ್ಷಣಿಕ ಸಮಾವೇಶ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಪ್ಟಂಬರ್ 4, 2022 ಭಾನುವಾರದಂದು ಸಂಪನ್ನಗೊ೦ಡಿತು.
ಹುಬ್ಬಳ್ಳಿಯ ಮೈಲೈಫ್ ಸಂಸ್ಥೆಯ ಸ್ಥಾಪಕ ಪ್ರವೀಣ ಗುಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಭಾಗವಹಿಸಿದ 300 ವಿದ್ಯಾರ್ಥಿಗಳಿಗೆ ನವೀಕರಣದ ಅರ್ಜಿ ನಮೂನೆ ವಿತರಿಸಲಾಯಿತು.
ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಸ್ಥಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಮಾವೇಶದ ಉದ್ದೇಶ ಅಗತ್ಯ ವಿವರಿಸಿದರು. ನಾರಾಯಣ ಎಂ.ಹೆಗಡೆ ವಿದ್ಯಾರ್ಥಿಗಳಿಗೆ ಅಗತ್ಯದ ಸೂಚನೆ ನೀಡಿದರು.
ರಾಜಗೋಪಾಲ ಆಚಾರ್ಯ, ಎಚ್.ಎನ್.ಶೃಂಗೇಶ್ವರ್, ಭುವನ ಪ್ರಸಾದ ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ, ಅಶೋಕ ಎಂ, ಎಚ್ .ಎನ್.ವೆಂಕಟೇಶ್, ಗಣೇಶ ಬ್ರಹ್ಮಾವರ ಹಾಗೂ ಮಂಜುನಾಥ ಉಪಸ್ಥತರಿದ್ದರು.

- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

