1961 ರಲ್ಲಿ ಕ್ವೀನ್ ಎಲಿಜಬೆತ್ II ಬೆಂಗಳೂರಿಗೆ ಭೇಟಿ ನೀಡಿದ ದಿನದ್ದು ಎಂದು ಹೇಳಲಾಗುತ್ತಿರುವ ಅಪರೂಪದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಾ ಇದೆ.
ಆ ದಿನ ಅವರನ್ನು ರಾಜ್ಯಪಾಲರು ಹಾಗೂ ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಸ್ವಾಗತಿಸಿದ್ದರು.
ಅವರು ಆ ದಿನ ಬೆಂಗಳೂರಿನ ಲಾಲ್ಬಾಗ್ ಸಸ್ಯೋದ್ಯಾನಕ್ಕೆ ಭೇಟಿ ನೀಡಿ ಗಿಡಗಳನ್ನು ನೆಟ್ಟು ಅದಕ್ಕೆ ನೀರು ಹಾಕಿದರು. ಆಮೇಲೆ ಬೆಂಗಳೂರು ನಗರದ ಎಂ.ಜಿ ರಸ್ತೆಯಲ್ಲಿ ರೋಡ್ ಷೋ ನಡೆಸಿದರು.
ಮಹಿಳೆಯೊಬ್ಬರು ರಾಣಿಗೆ ಪ್ರೀತಿಯಿಂದ ಹಣ್ಣೊಂದನ್ನು ನೀಡುವ ದೃಶ್ಯವನ್ನೂ ಕಾಣಬಹುದು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ