ಕೆಂಜಾರು ಪೊರ್ಕೋಡಿ, ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವಿನಂತಿರವರು ಆಯ್ಕೆಯಾಗಿದ್ದಾರೆ.
ಶಾಲಾ ಸಭಾಂಗಣದಲ್ಲಿ ಸೆಪ್ಟೆಂಬರ್ 12, 2022ರಂದು ಸೋಮವಾರ ನಡೆದ ನೂತನ ಎಸ್.ಡಿ.ಎಂ.ಸಿ. ರಚನೆಯಲ್ಲಿ ಒಟ್ಟು 58 ಪೋಷಕರು ಆಗಮಿಸಿದ್ದರು.
ಈ ಸಭೆಯಲ್ಲಿ ಒಬಿಸಿ ಮೋರ್ಚಾ ಮೂಲ್ಕಿ ಮೂಡಬಿದ್ರೆಯ ಅಧ್ಯಕ್ಷರು ರಾಜೇಶ್ ಅಮೀನ್, ಮಾಜಿ ಎಸ್. ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀಮತಿ ಗುಲಾಬಿ , ಉಪಾಧ್ಯಕ್ಷರಾದ ಶ್ರೀಮತಿ ರೇಖಾ, ಮುಖ್ಯ ಶಿಕ್ಷಕರಾದ ಶ್ರೀಮತಿ ಜಾಯ್ಸ್ ಪಿ.ಡಿಸೋಜ, ಸಹ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ