ಇಂದು ಪುತ್ತೂರಿನಲ್ಲಿ ಯಕ್ಷತ್ರಯ ಸಮಾರೋಪ, ಕೀರ್ತಿಶೇಷ ಪದ್ಯಾಣ ಗಣಪತಿ ಭಟ್ ಮತ್ತು ಕೀರ್ತಿಶೇಷ ಪುತ್ತೂರು ಶ್ರೀಧರ ಭಂಡಾರಿ ಸ್ಮೃತಿ ಗೌರವ, “ಶ್ರೀ ದೇವಿ ಚರಿತೆ” ಎಂಬ ಯಕ್ಷಗಾನ ಪ್ರದರ್ಶನ
ಪುತ್ತೂರಿನಲ್ಲಿ ಯಕ್ಷೋತ್ಸವ ನಡೆಯುತ್ತಿದ್ದು, “ಯಕ್ಷತ್ರಯ” (ಮೂರು ದಿನಗಳ ಯಕ್ಷಜಾತ್ರೆ) ಶ್ರೀ ಪುತ್ತೂರು ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಪ್ರದರ್ಶನ ಸಮಾರೋಪ ಇಂದು ನಡೆಯಲಿದೆ.
ಇಂದು ಕೀರ್ತಿಶೇಷ ಪದ್ಯಾಣ ಗಣಪತಿ ಭಟ್ ಮತ್ತು ಕೀರ್ತಿಶೇಷ ಪುತ್ತೂರು ಶ್ರೀಧರ ಭಂಡಾರಿ ಸ್ಮೃತಿ ಗೌರವ ನಡೆಯಲಿದೆ.
ಅನಂತರ ಶ್ರೀ ಪುತ್ತೂರು ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿಯವರಿಂದ “ಶ್ರೀ ದೇವಿ ಚರಿತೆ” ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ವಿವರಗಳಿಗೆ ಕರಪತ್ರ ನೋಡಿ
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು