Saturday, October 5, 2024
Homeಸುದ್ದಿಪಿಎಫ್‌ಐ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದ ಕಾಂಗ್ರೆಸ್‌ಗೆ ಪಿಎಫ್‌ಐ ಅನ್ನು ಏಕೆ ನಿಷೇಧಿಸಲಾಗಿದೆ ಎಂದು ಕೇಳಲು...

ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದ ಕಾಂಗ್ರೆಸ್‌ಗೆ ಪಿಎಫ್‌ಐ ಅನ್ನು ಏಕೆ ನಿಷೇಧಿಸಲಾಗಿದೆ ಎಂದು ಕೇಳಲು ಆಧಾರಗಳಿಲ್ಲ – ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದ ಕಾಂಗ್ರೆಸ್‌ಗೆ ಪಿಎಫ್‌ಐ ಅನ್ನು ಏಕೆ ನಿಷೇಧಿಸಲಾಗಿದೆ ಎಂದು ಕೇಳಲು ಆಧಾರಗಳಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.   

ಪಿಎಫ್‌ಐ ಅನ್ನು ಏಕೆ ನಿಷೇಧಿಸಲಾಗಿದೆ ಎಂದು ಕೇಳಲು ಕಾಂಗ್ರೆಸ್‌ಗೆ ಯಾವುದೇ ಆಧಾರವಿಲ್ಲ, ಏಕೆಂದರೆ ಅದೇ ಪಕ್ಷ ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದಿದೆ.

ಆರೆಸ್ಸೆಸ್ ಮೇಲೆ ನಿಷೇಧ ಹೇರಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದರೂ ಅದನ್ನು ಏಕೆ ನಿಷೇಧಿಸಬೇಕು ಎಂದು ಹೇಳುತ್ತಿಲ್ಲ. ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಕರ್ನಾಟಕ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments