ಯಾವುದೇ ವಿಷಯವಿರಲಿ, ಅತಿಯಾದ ಆತ್ಮವಿಶ್ವಾಸ ಅಪಾಯಕ್ಕೆ ಆಹ್ವಾನ ಎಂಬುದರಲ್ಲಿ ಎರಡು ಮಾತಿಲ್ಲ. ಇಲ್ಲೊಬ್ಬ ಹಾವು ಹಿಡಿಯುವಾತ ಅತಿಯಾದ ಆತ್ಮವಿಶ್ವಾಸದಿಂದ ಹಾವನ್ನು ಹಿಡಿದು ಅದಕ್ಕೆ ಚುಂಬಿಸಲು ಯತ್ನಿಸುತ್ತಾನೆ.
“ನಾಗರಹಾವಿನೊಂದಿಗೆ ಸರಸ – ಎಚ್ಚರ ತಪ್ಪಿದರೆ ಮಸಣಕ್ಕೆ ದಾರಿ ” ಎಂಬ ಮಾತು ಇಲ್ಲಿ ನಿಜವಾಯಿತೋ ಗೊತ್ತಿಲ್ಲ.
ನಾಗರ ಹಾವು ಮುತ್ತು ಕೊಟ್ಟ ಕೂಡಲೇ ಹಾವು ಜೋರಾಗಿ ಆತನನ್ನು ಕಚ್ಚುತ್ತದೆ. ಆಮೇಲೆ ಏನಾಯಿತು ಎಂಬ ಬಗ್ಗೆ ಮಾಹಿತಿಯಿಲ್ಲ.
ಆದರೆ ಇದು ಭಾರತದಲ್ಲಿಯೇ ನಡೆದ ಘಟನೆ ಎಂಬುದಂತೂ ನಿಜ. ಈಗ ಈ ವೀಡಿಯೋ ಎಲ್ಲೆಡೆಯೂ ವೈರಲ್ ಆಗುತ್ತಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ