ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ರಾಮನಗರ ಉಪ್ಪಿನಂಗಡಿ, 28ನೇ ವರ್ಷದ ಶ್ರೀ ಶಾರದೋತ್ಸವ ಪ್ರಯುಕ್ತ ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ದಿನಾಂಕ 4.10.2022ನೇ ಮಂಗಳವಾರ ಮಧ್ಯಾಹ್ನ ಗಂಟೆ 1:30 ರಿಂದ 4 ಗಂಟೆ ವರೆಗೆ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಸದಸ್ಯರಿಂದ ‘ತರಣಿಸೇನ ಕಾಳಗ’ ತಾಳಮದ್ದಳೆ ನಡೆಯಲಿದೆ.
ಭಾಗವತರು: ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ
ಹಿಮ್ಮೇಳ: ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ
ಅರ್ಥಧಾರಿಗಳು: ಗುಡ್ಡಪ್ಪ ಬಲ್ಯ, ತಿಲಕಾಕ್ಷ, ವಿಜಯಕುಮಾರ್ ಕೊಯ್ಯುರ್, ಹರೀಶ್ ಆಚಾರ್ಯ ಉಪ್ಪಿನಂಗಡಿ, ಪುಷ್ಪಲತಾ ಎಂ, ದಿವಾಕರ ಆಚಾರ್ಯ ನೇರೆಂಕಿ , ಸಂಜೀವ ಪಾರೇಂಕಿ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ.
ಕಲಾಭಿಮಾನಿಗಳಿಗೆ ಹಾರ್ದಿಕ ಸ್ವಾಗತವನ್ನು ಸಂಘಟಕರು ಕೋರಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
