ಇಂದು ದಿನಾಂಕ 05.10.2022ರ ಬುಧವಾರ ಸಂಜೆ 6 ಘಂಟೆಯಿಂದ ಕಟೀಲು ಕ್ಷೇತ್ರದಲ್ಲಿ ವಿಜಯದಶಮಿ ಪ್ರಯುಕ್ತ ಭರ್ಜರಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ವಿಜಯದಶಮಿಯ ಪ್ರಯುಕ್ತ ಹತ್ತು ಪ್ರಸಂಗಗಳ ಪ್ರದರ್ಶನ ನಡೆಯಲಿದೆ. ಮೊದಲಿಗೆ ಒಂಭತ್ತು ಪ್ರಸಂಗಗಳನ್ನೊಳಗೊಂಡ ಸಂಪೂರ್ಣ ಕುರುಕ್ಷೇತ್ರ ಪ್ರದರ್ಶನ ನಡೆಯಲಿದೆ. ಆಮೇಲೆ ಕೊನೆಯಲ್ಲಿ ಲಕ್ಷ್ಮೀಸ್ವಯಂವರ ಪ್ರಸಂಗದ ಯಕ್ಷಗಾನ ಪ್ರದರ್ಶನ ಜರಗಲಿರುವುದು.
ಸಂಪೂರ್ಣ ಕುರುಕ್ಷೇತ್ರ, ಲಕ್ಷ್ಮೀಸ್ವಯಂವರ (ಭೀಷ್ಮಪರ್ವ, ಅಭಿಮನ್ಯು ಕಾಳಗ, ಸೈ೦ಧವ ವಧೆ, ಘಟೋತ್ಕಜ ವಧೆ, ದ್ರೋಣಪರ್ವ, ದುಶ್ಶಾಸನ ವಧೆ, ಕರ್ಣ ಪರ್ವ, ಶಲ್ಯ ಪರ್ವ, ಗದಾಪರ್ವ, ಲಕ್ಷ್ಮೀಸ್ವಯಂವರ ) ಎಂಬ ಪ್ರಸಂಗಗಳ ಅಭೂತಪೂರ್ವ ಪ್ರದರ್ಶನ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
