ಹರಿಯಾಣದಲ್ಲಿ ರಾವಣ ದಹನದ ವೇಳೆ ಭಾರೀ ಅನಾಹುತ ಸಂಭವಿಸಿದೆ.
ಹರಿಯಾಣಾದ ಯಮುನಾನಗರದಲ್ಲಿ ದಸರಾ ಹಬ್ಬದ ವೇಳೆ ರಾವಣ ದಹನದ ವೇಳೆ ಬೆಂಕಿ ಅಪಘಾತ ಸಂಭವಿಸಿದೆ.
ಹರಿಯಾಣದ ಯಮುನಾನಗರದಲ್ಲಿ ರಾವಣ ದಹನದ ವೇಳೆ ನೆರೆದಿದ್ದ ಜನರ ಮೇಲೆ ರಾವಣನ ಪ್ರತಿಕೃತಿ ಬಿದ್ದ ಪರಿಣಾಮ ಭಾರೀ ಅನಾಹುತ ಉಂಟಾಗಿದೆ. ಹಲವಾರು ಜನರಿಗೆ ಗಾಯಗಳಾಗಿವೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಕೆಳಗಿನ ವೀಡಿಯೋದಲ್ಲಿ ಸಂಭವಿಸಿದ ದೃಶ್ಯವನ್ನು ನೋಡಬಹುದು.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ