Friday, September 20, 2024
Homeಯಕ್ಷಗಾನಕಡಬ ಸಂಸ್ಮರಣಾ ಸಮಿತಿ ಮಂಗಳೂರು – 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ...

ಕಡಬ ಸಂಸ್ಮರಣಾ ಸಮಿತಿ ಮಂಗಳೂರು – 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ – 2022 ಮತ್ತು ಯಕ್ಷಗಾನ ಕಾರ್ಯಕ್ರಮ

ಕಡಬ ಸಂಸ್ಮರಣಾ ಸಮಿತಿ ಮಂಗಳೂರು – 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ – 2022 ಮತ್ತು ಯಕ್ಷಗಾನ ಕಾರ್ಯಕ್ರಮ

ಕಡಬ ಸಂಸ್ಮರಣಾ ಸಮಿತಿ ಮಂಗಳೂರು ಇವರು ಆಯೋಜಿಸಿದ  3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರಶಸ್ತಿ-2022 ಕಿನ್ನಿಕಂಬಳದಲ್ಲಿ ನಡೆಯಲಿದೆ. 

ಕಾರ್ಯಕ್ರಮವು ದಿನಾಂಕ 9-10-2022 ಆದಿತ್ಯವಾರ ಅಪರಾಹ್ನ 2-00 ಗಂಟೆಯಿಂದ ಶ್ರೀ ರಾಧಾಕೃಷ್ಣ ಭಜನಾ ಮಂದಿರ ಕಿನ್ನಿಕಂಬಳ ಕೈಕಂಬ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. 

ಈ ಬಾರಿಯ ಕಡಬದ್ವಯ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಮದ್ದಳೆಗಾರ ಶ್ರೀ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ನೀಡಲಾಗುತ್ತದೆ.

ಎಲ್ಲಾ ಯಕ್ಷಗಾನ ಅಭಿಮಾನಿಗಳನ್ನು ಕಡಬ ಸಂಸ್ಕರಣಾ ಸಮಿತಿಯ ಕಾರ್ಯದರ್ಶಿ ಶ್ರೀ ಗಿರೀಶ್ ಕಾವೂರು ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಈ ಕಾರ್ಯಕ್ರಮಕ್ಕೆ ಆದರದಿಂದ ಸ್ವಾಗತಿಸಿದ್ದಾರೆ.

ಕಾರ್ಯಕ್ರಮಗಳ ವಿವರಗಳನ್ನು ಕರಪತ್ರದಲ್ಲಿ ನೋಡಿ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – yakshadeepa@yakshadeepa

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments