ಇಂದು ಆದಿತ್ಯವಾರ ಮಧ್ಯಾಹ್ನ 1.30 ರಿಂದ ಕಾಸರಗೋಡು, ಬದಿಬಾಗಿಲು ಎಂಬಲ್ಲಿರುವ ಹವ್ಯಕ ಸಭಾಭವನದಲ್ಲಿ ‘ಕರ್ಣಾವಸಾನ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ತಾಳಮದ್ದಳೆ ರಂಗದ ಸ್ಟಾರ್ ಕಲಾವಿದರು ಇದರಲ್ಲಿ ಭಾಗವಹಿಸುತ್ತಿರುವುದರಿಂದ ಅರ್ಥಧಾರಿಗಳಿಂದ ಖಡಕ್ ಮಾತಿನ ಸಮರವನ್ನು ನಿರೀಕ್ಷಿಸಲಾಗಿದೆ ಎಂದು ಕಲಾಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
ವಿವರಗಳಿಗೆ ಕರಪತ್ರ ನೋಡಿ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

