ತೃಶ್ಯೂರ್ : ಶನಿವಾರ ಇಲ್ಲಿನ ಮಾಳದ ಪೂಪ್ಪತ್ತಿ ಎಂಬಲ್ಲಿ ಭತ್ತದ ಗದ್ದೆಯಲ್ಲಿ ನೀರಾವರಿಗಾಗಿ ಮಾಡಿದ ನೀರು ತುಂಬಿದ ಹೊಂಡದಲ್ಲಿ 37 ವರ್ಷದ ಮಹಿಳೆ ಮತ್ತು ಅವರ 11 ವರ್ಷದ ಮಗಳು ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ತೃಶ್ಯೂರ್ ಸಮೀಪದ ಮಾಲಾ ಪಲ್ಲಿಪುರಂ ಸ್ಥಳೀಯರಾದ ಜಿಯೋ ಅವರ ಪತ್ನಿ ಮೇರಿ ಅನು ಮತ್ತು ಅವರ ಮಗಳು ಆಗ್ನಾ ಎಂದು ಗುರುತಿಸಲಾಗಿದೆ.
ನೀರಿನಲ್ಲಿ ಬಿದ್ದಿದ್ದ ತಮ್ಮ ಪಾದರಕ್ಷೆಗಳನ್ನು ಹೆಕ್ಕುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

