ಏಳು ದಿನಗಳ ಯಕ್ಷಗಾನ ರಸದೌತಣ – ಸಂಪೂರ್ಣ ರಾಮಾಯಣ ಪ್ರಸಂಗ ಏಳು ದಿನಗಳಲ್ಲಿ 17.10. 2022ರಿಂದ 23.10. 2022ರ ವರೆಗೆ ತೆಂಕು-ಬಡಗು ತಿಟ್ಟುಗಳಲ್ಲಿ ಪ್ರದರ್ಶನ
ಯಕ್ಷಗಾನ ಪ್ರಿಯರಿಗೆ ಒಂದು ಅಮೋಘ ಏಳು ದಿನಗಳ ಯಕ್ಷಗಾನ ರಸದೌತಣ ಸಿಗಲಿದೆ. ಸಂಪೂರ್ಣ ರಾಮಾಯಣ ಎಂಬ ಪ್ರಸಂಗ ಏಳು ದಿನಗಳಲ್ಲಿ 17.10. 2022ರಿಂದ 23.10. 2022ರ ವರೆಗೆ ತೆಂಕು-ಬಡಗು ತಿಟ್ಟುಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿರುವ ದ್ವಾದಶ ಕೋಟಿ ಶ್ರೀ ರಾಮ ನಾಮ ತಾರಕ ಮಂತ್ರ ಜಪ ಯಜ್ಞದ ಪೂರ್ವಭಾವಿಯಾಗಿ 17.10. 2022ರಿಂದ 23.10. 2022ರ ವರೆಗೆ ಯಕ್ಷಗಾನ ರಾಮಾಯಣ ಸಪ್ತಾಹವನ್ನು ಆಯೋಜಿಸಲಾಗಿದೆ.
ಈ ಏಳು ದಿನಗಳಲ್ಲಿ ರಾಮಾಯಣದ ಪ್ರಾರಂಭದಿಂದ ಕೊನೆಯತನಕ ಏಳು ದಿನಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ. ತೆಂಕುತಿಟ್ಟು ಮತ್ತು ಬಡಗುತಿಟ್ಟು ಪ್ರದರ್ಶನಗಳನ್ನು ಆಯೋಜಿಸಲಾಗಿದೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ