ಉಡುಪಿ : ಮೂರು ದಶಕಗಳ ಕಾಲ ನಿಟ್ಟೂರು ಪ್ರೌಢಶಾಲೆಯ ಅಧ್ಯಾಪಕರಾಗಿ ನಿವೃತ್ತರಾದ, ವೃತ್ತಿಯಲ್ಲಿ ಇರುವಾಗಲೂ, ನಿವೃತ್ತರಾದ ಮೇಲೂ ಯಕ್ಷಗಾನ ಕಲಾರಂಗದ ನಿಷ್ಠಾವಂತ ಕಾರ್ಯಕರ್ತರಾಗಿ ತೊಡಗಿಸಿಕೊಂಡು ಸಂಸ್ಥೆಯ ಉತ್ಕರ್ಷದಲ್ಲಿ ವಿಶೇಷ ಕೊಡುಗೆ ನೀಡಿದ
ಶ್ರೀ ಎಚ್. ಎನ್. ಶೃಂಗೇಶ್ವರ ಇವರು ಯಕ್ಷಗಾನ ಕಲಾರ0ಗದ ಹಿರಿಯ ಕಾರ್ಯಕರ್ತರಿಗಾಗಿ, ವಿಜಯಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನವಂಬರ್ 13, 2022 ಭಾನುವಾರ ಮಂಗಳೂರಿನ ಟೌನ್ಹಾಲ್ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ಗ0ಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
