ಯಕ್ಷಗಾನಪ್ರಿಯರಿಗೆ ಯಕ್ಷಗಾನ ಆಸ್ವಾದಿಸಲು ಒಂದು ಸುವರ್ಣಾವಕಾಶದ ಸಂದರ್ಭ ಇದೀಗ ಒದಗಿಬಂದಿದೆ.
ಸೂರಂಬೈಲಿನ (ಕುಂಬಳೆ-ಬದಿಯಡ್ಕ ರಸ್ತೆ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಂಘದ 28ನೇ ವಾರ್ಷಿಕ ದೀಪೋತ್ಸವದ ಅಂಗವಾಗಿ ಶ್ರೀ ಅಯ್ಯಪ್ಪ ಮಂದಿರದ ವಠಾರದಲ್ಲಿರುವ ರಂಗ ಮಂಟಪದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರ ಭಾಗವಹಿಸುವಿಕೆಯಲ್ಲಿ ‘ಸಂಪೂರ್ಣ ಕುರುಕ್ಷೇತ್ರ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ದಿನಾಂಕ 19.11.2022ನೇ ಶನಿವಾರ ರಾತ್ರಿ 10 ಘಂಟೆಗೆ ಆರಂಭವಾಗಲಿರುವ ಪ್ರದರ್ಶನ ಇಡೀ ರಾತ್ರಿ ನಡೆಯಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರ ನೋಡಿ
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ