ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಕೊಯ್ಯೂರು ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಶ್ರೀ ಪಂಚದುರ್ಗ ಯಕ್ಷಗಾನ ಕಲಾ ಸಂಘ ಕೊಯ್ಯೂರು ನೇತೃತ್ವದಲ್ಲಿ ಮತ್ತು ಶ್ರೀ ಪಂಚದುರ್ಗಾ ಭಜನಾ ಮಂಡಳಿ ಸಹಕಾರದಲ್ಲಿ ದಿನಾಂಕ 9/11/2022 ಬುಧವಾರದಿಂದ 13/11/2022 ಭಾನುವಾರದವರೆಗೆ
ಸಂಜೆ 4.30 ರಿಂದ ರಾತ್ರಿ 7.30 ವರೆಗೆ ನಡೆಯುವ ಯಕ್ಷಗಾನ ತಾಳಮದ್ದಳೆ ಪಂಚಾಹ-2022 ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ.ಬಿ. ಹರಿಶ್ಚಂದ್ರ ಬಳ್ಳಾಲ್ ಬಿಡುಗಡೆಗೊಳಿಸಿ ಶುಭಹಾರೈಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ. ಅಶೋಕ್ ಕುಮಾರ್ ಬಾಂಗಿಣ್ಣಾಯ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಸಂಘದ ಪದಾಧಿಕಾರಿಗಳಾದ ಉಮೇಶ್ ಆಚಾರ್ಯ ಕೋಡಿಯೇಲು, ನಾರಾಯಣ ಭಟ್ ಬಾಸಮೆ ಮತ್ತು ವಿಜಯ್ ಕುಮಾರ್ .ಎಂ ಕೊಯ್ಯೂರು, ಚಿದಾನಂದ ಗುರ್ಬೊಟ್ಟು, ಮತ್ತಿತರು ಉಪಸ್ಥಿತರಿದ್ದರು.
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!