ಇಂದು ಶುಕ್ರವಾರ ಪುತ್ತೂರಿನಲ್ಲಿ ವಿಜಯಕರ್ನಾಟಕ ಪತ್ರಿಕೆ ಪ್ರಸ್ತುತಪಡಿಸುವ ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ ಗಾನ ನಾಟ್ಯ ವೈಭವ ಮತ್ತು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಇಂದು ದಿನಾಂಕ 04.11.2022ರ ಶುಕ್ರವಾರ 4 ಘಂಟೆಗೆ ಪುತ್ತೂರು ಪುರಭವನದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ ಗಾನ ನಾಟ್ಯ ವೈಭವ ಮತ್ತು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ಜರಗಲಿದೆ.
ಕಾರ್ಯಕ್ರಮವು ಸಂಜೆ 4 ಘಂಟೆಗೆ ಸರಿಯಾಗಿ ಆರಂಭವಾಗಲಿದೆ.
ಕಾರ್ಯಕ್ರಮದ ವಿವರ ಮತ್ತು ಕಲಾವಿದರ ವಿವರ ಹಾಗೂ ಪಾತ್ರಪರಿಚಯಕ್ಕಾಗಿ ಮೇಲಿನ ಚಿತ್ರವನ್ನು ನೋಡಿ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ