ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವ ಕಾರ್ಯಕ್ಕೆ ಇಂದು ಶಾಸಕ ಶ್ರೀ ಸೋಮಶೇಖರ ರೆಡ್ಡಿಯವರ ನೇತೃತ್ವದಲ್ಲಿ ಚಾಲನೆ


ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭಾರತೀಯರಿಗೆ ಆರೋಗ್ಯ ಸೇವೆಯ ಹಕ್ಕು ನೀಡಲು ಜಾರಿ ಮಾಡಿದ ಆಯುಷ್ಮಾನ್ ಯೋಜನೆ, ಕೋಟ್ಯಂತರ ಬಡ ಕುಟುಂಬಗಳಿಗೆ ಸಂಜೀವಿನಿಯಾಗಿದೆ.
ಬಳ್ಳಾರಿಯ ಸಮಸ್ತ ಜನತೆಗೆ ಈ ಯೋಜನೆಯ ಲಾಭ ತಲುಪಿಸಲು ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವ ಕಾರ್ಯಕ್ಕೆ ಇಂದು ಶಾಸಕ ಶ್ರೀ ಸೋಮಶೇಖರ ರೆಡ್ಡಿಯವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು

- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!
