ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯು 2022-23ನೇ ಸಾಲಿನ ತಿರುಗಾಟವನ್ನು ಇಂದಿನಿಂದ (05.11.2022) ಆರಂಭಿಸಲಿದೆ.
ಇಂದು ಶ್ರೀ ಕ್ಷೇತ್ರ ಪಾವಂಜೆಯಲ್ಲಿ ತನ್ನ ದೇವರ ಪ್ರಥಮ ಸೇವೆಯಾಟದೊಂದಿಗೆ ತನ್ನ ಪ್ರದರ್ಶನಕ್ಕೆ ಚಾಲನೆ ಕೊಡಲಿದೆ ಎಂದು ಶ್ರೀ ಕ್ಷೇತ್ರದ ಹಾಗೂ ಮೇಳದ ಪ್ರಕಟಣೆ ತಿಳಿಸಿದೆ.
ಮಳೆಗಾಲದ ವಿರಾಮದ ನಂತರ ಪಾವಂಜೆ ಮೇಳದ ಕಲಾವಿದರು ಇಂದು ಮತ್ತೆ ಗೆಜ್ಜೆ ಕಟ್ಟಲಿದ್ದಾರೆ.
ಇಂದು ಸಂಜೆ 6 ಘಂಟೆಗೆ ಸರಿಯಾಗಿ ಪಾವಂಜೆ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ‘ಪಾಂಡವಾಶ್ವಮೇಧ’ ಪ್ರಸಂಗವನ್ನು ಮೇಳದ ಕಲಾವಿದರು ಆಡಿ ತೋರಿಸಲಿದ್ದಾರೆ
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ