ಉತ್ಥಾನ ದ್ವಾದಶಿ ತುಳಸಿ ಪೂಜೆಯ ಮಹತ್ವವನ್ನು ತಿಳಿಸುವ ಪೌರಾಣಿಕ ಕಥಾನಕ ‘ತುಳಸಿ ಜಲಂಧರ’ ಪ್ರಸಂಗದ ತಾಳಮದ್ದಳೆ ಉಪ್ಪಿನಂಗಡಿ ನಟ್ಟಿಬೈಲಿನ ಶ್ರೀರಾಮ ಪ್ರೌಢಶಾಲಾ ಸಭಾಂಗಣದಲ್ಲಿ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರು, ಕು.ಶ್ರೇಯಾ ಆಲಂಕಾರು, ಕುಮಾರಿ ಪ್ರಜ್ಞಾ ಆಚಾರ್ಯ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಮೋಹನ ಶರವೂರ್,ಶ್ರೀಪತಿ ಭಟ್ ಉಪ್ಪಿನಂಗಡಿ
ಅರ್ಥಧಾರಿಗಳಾಗಿ ಸತೀಶ ಆಚಾರ್ಯ ಮಾಣಿ, ಕುಮಾರಿ ಹರ್ಷಿತಾ, ದಿವಾಕರ ಆಚಾರ್ಯ ಗೇರುಕಟ್ಟೆ, ನಾರಾಯಣ ಭಟ್ ಅಲಂಕಾರು, ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, ಕುಮಾರಿ ವರಲಕ್ಷ್ಮಿ, ಬಾಲಕೃಷ್ಣ ಕೇಪುಳು ಮತ್ತು ಹರೀಶ್ ಆಚಾರ್ಯ ಉಪ್ಪಿನಂಗಡಿ ಭಾಗವಹಿಸಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ