ಪುಣೆಯಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮ – ಸಾಧಕರಿಗೆ ಗುರುಗಳಿಂದ ಆಶೀರ್ವಾದ, ಸನ್ಮಾನ

ನಿನ್ನೆ ತಾರೀಖು 06/11/2022 ಆದಿತ್ಯ ವಾರ ಪುಣೆಯ ಬಂಟರ ಸಂಘ ಸಭಾಭವನದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮ, ಗುರುದೇವ ಸೇವಾಬಳಗ ಮತ್ತು ವಜ್ರಮಾತಾ ಬಳಗದವರ ಹತ್ತೊಂಬತ್ತನೇ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಆ ಸಂದರ್ಭದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಅರುವತ್ತರ ಹುಟ್ಟು ಹಬ್ಬದ ನಿಮಿತ್ತ,
ಪುಣೆಯಲ್ಲಿ ಇರುವ ಗುರುಸೇವೆ ಮತ್ತು ಇತರ ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಜನರನ್ನು ಹುಡುಕಿ ಶ್ರೀ ಗುರುಗಳ ಕೈಯಿಂದ ಹತ್ತು ಸಮಸ್ತರ ಮುಂದೆ ಸತ್ಕರಿಸಲಾಯಿತು.

- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

