ತಾಳಮದ್ದಳೆ ಪಂಚಾಹ – 9.11.2022ರಿಂದ 13.11.2022ರ ವರೆಗೆ
ದಿನಾಂಕ 9.11.2022 ರಿಂದ 13 .11 .2022 ರ ವರೆಗೆ ಬೆಳ್ತಂಗಡಿಯ ಕೊಯ್ಯುರು ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಸಾಯಂ ಗಂಟೆ 4ರಿಂದ ಪ್ರತಿದಿನ ಕೀರ್ತಿಶೇಷರಾದ ಸ್ಥಳೀಯ ಯಕ್ಷಗಾನ ಕಲಾವಿದರ ಸಂಸ್ಮರಣೆಯೊಂದಿಗೆ,
ಪ್ರಸಿದ್ಧ ಕಲಾವಿದರಿಂದ ಉತ್ತರನ ಪೌರುಷ, ಅಂಗದ ಸಂಧಾನ, ಸುಭದ್ರಾ ಕಲ್ಯಾಣ , ವೀರ ವೈಷ್ಣವ ಮತ್ತು ಗರುಡ ಗರ್ವಭಂಗ ತಾಳ ಮದ್ದಳೆ ಜರಗಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ