ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರು ಇಂದು 08.11.2022 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಜೆ ಗಂಟೆ 7ರಿಂದ 12 ರ ತನಕ ತ್ರಿಪುರ ಮಥನ ಎಂಬ ಸೇವೆ ಬಯಲಾಟ ಜರುಗಲಿದೆ.
ಶ್ರೀ ಮಂಜುನಾಥ ಗಣಪತಿ ನಾವಡ, ಪ್ರಿಯದರ್ಶಿನಿ, ಶ್ರೀ ಕೃಷ್ಣ ರೆಸಿಡೆನ್ಸಿ, ಚಾಂತಾರು, ಬ್ರಹ್ಮಾವರ ಇವರ ಸೇವೆಯಾಟ ಇಂದು ನಡೆಯಲಿರುವುದು.
ಈ ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರಗೊಳ್ಳಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ