ನಾಡಿದ್ದು ದಶಂಬರ 11,ಭಾನುವಾರದಂದು ಉಪ್ಪಿನಂಗಡಿ ಸಮೀಪದ ಡಾ.ತಾಳ್ತಜೆ ವಸಂತಕುಮಾರ ಅವರ ಮನೆ ಸುಧಾಮದಲ್ಲಿ ವಸುಧಾ ಪ್ರತಿಷ್ಟಾನದ ವತಿಯಿಂದ ನಡೆಸಲ್ಪಡುವ ಹೇಮಂತ ಹಬ್ಬ ನಡೆಯಲಿದೆ.
ಡಾ.ವಿವೇಕ ರೈಗಳವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ,ಮಹಿಳಾ ತಾಳಮದ್ದಳೆ, ಯಕ್ಷಗಾನ ಬಯಲಾಟ ಹೀಗೆ ಆ ದಿನ ಅಪರಾಹ್ನದಿಂದ ರಾತ್ರಿ 9 ಗಂಟೆ ತನಕ ವಿವಿಧ ಕಾರ್ಯಕ್ರಮಗಳು ಉಪಾಹಾರ, ಭೋಜನದ ಜೊತೆಜೊತೆಯಲ್ಲಿ ಸಂಪನ್ನಗೊಳ್ಳಲಿವೆ.
ಆ ದಿನವನ್ನು ಹೇಮಂತ ಹಬ್ಬಕ್ಕಾಗಿ ಮೀಸಲಿಡಿ. ಎಲ್ಲಾ ಕಾರ್ಯಕ್ರಮಗಳಿಗೆ ಕಲಾಭಿಮಾನಿಗಳಿಗೆ ಆದರದ ಸ್ವಾಗತವನ್ನು ವಸುಧಾ ಪ್ರತಿಷ್ಟಾನದ ಕಾರ್ಯದರ್ಶಿ ಡಾ.ಗೋವಿಂದ ಪ್ರಸಾದ ಕಜೆಯವರು ಕೋರಿದ್ದಾರೆ.


- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
