ಇತ್ತೀಚಿಗೆ ಮೂರು ದಿನಗಳ ಹಿಂದೆ ಮುಸ್ಲಿಂ ಜಿಹಾದಿಗಳ ಸಂಚಿಗೆ ಬಲಿಯಾದ, ಕಾಸರಗೋಡಿನ ಬದಿಯಡ್ಕದಲ್ಲಿ ಸಹಸ್ರಾರು ರೋಗಿಗಳ ಸೇವೆ ಮಾಡಿದ ಜನಾನುರಾಗಿ ದಂತವೈದ್ಯ ಡಾ.ಕೃಷ್ಣಮೂರ್ತಿಯವರಿಗೆ ನಿನ್ನೆ ಗೌರವ ಸಲ್ಲಿಸಲಾಗಿದೆ.
ನಿನ್ನೆ ಅವರ ಅಂತ್ಯಕ್ರಿಯೆ ಬದಿಯಡ್ಕದಲ್ಲಿ ನಡೆಯಿತು. ಅಂತ್ಯಕ್ರಿಯೆಯ ಸಂದರ್ಭದಲ್ಲಿ ಸಾವಿರಾರು ಜನರು ಸೇರಿದ್ದರು
ನಂತರ ನಡೆದ ಪ್ರತಿಭಟನಾ ಸಮಯದಲ್ಲಿ ಕೂಡಾ ವೈದ್ಯರ ಅಭಿಮಾನಿಗಳು ಹೇರಳ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಡಾಕ್ಟರ್ ಕೃಷ್ಣಮೂರ್ತಿಯವರ ಸವಿನೆನಪಿಗಾಗಿ ಡಾಕ್ಟರ್ ಕ್ಲಿನಿಕ್ ಬಳಿಯ ಟ್ಯಾಕ್ಸಿ ಸ್ಟ್ಯಾಂಡ್ ಅನ್ನು ಡಾ.ಕೃಷ್ಣಮೂರ್ತಿ ಸ್ಮಾರಕ ಟ್ಯಾಕ್ಸಿ ಸ್ಟ್ಯಾಂಡ್, ಬದಿಯಡ್ಕ ಎಂದು ಹೆಸರಿಸಲಾಗಿದೆ.
ವೈದ್ಯರನ್ನು ಎಲ್ಲರೂ ಗೌರವಿಸುತ್ತಿದ್ದರು, ಆದರೆ ಅವರು ಜಿಹಾದಿಗಳ ಕುತಂತ್ರಕ್ಕೆ ಬಲಿಯಾಗಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ