ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ಹಿರಿಯರ ಕ್ರೀಡಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥಾ ಕ್ರೀಡಾಂಗಣದಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ,
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ಶ್ರೀ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದ ಜಿಗಿತ ಮತ್ತು ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ನವೆಂಬರ್ 27ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈಯವರು ಈ ವಿಷಯವನ್ನು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
