ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಆಯೋಜಿಸಿರುವ ಫಣಿಗಿರಿ ಪ್ರತಿಷ್ಠಾನ ಶಿರೂರು ಇವರ ‘ಶಿರೂರು ಫಣಿಯಪ್ಪಯ್ಯ ಸಂಸ್ಮರಣ’ ಕಾರ್ಯಕ್ರಮ ದಿನಾಂಕ 20.11.2022ರ ಆದಿತ್ಯವಾರದಂದು ‘ಗೊಂಬೆ ಮನೆ’ ಉಪ್ಪಿನಕುದ್ರು ಇಲ್ಲಿ ನಡೆಯಲಿದೆ.


ಈ ಬಾರಿಯ ಫಣಿಗಿರಿ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕವಿ ಕಂದಾವರ ಶ್ರೀ ರಘುರಾಮ ಶೆಟ್ಟಿಯವರಿಗೆ ನೀಡಲಾಗುವುದು ಎಂದು ಫಣಿಗಿರಿ ಪ್ರತಿಷ್ಠಾನ ಶಿರೂರು ಪ್ರಕಟಿಸಿದೆ.
ಈ ಸಂದರ್ಭದಲ್ಲಿ ಫಣಿಯಪ್ಪಯ್ಯ ವಿರಚಿತ ಪ್ರಸಂಗ ಸಂಪುಟವೂ ಬಿಡುಗಡೆಯಾಗಲಿದೆ. ಶಿರೂರು ಫಣಿಯಪ್ಪಯ್ಯ ಸಂಗ್ರಹಿತ ತಾಳೆಗರಿ ಹಸ್ತಪ್ರತಿ ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನವೂ ನಡೆಯಲಿದೆ.
ಬಳಿಕ ಹೆರಂಜಾಲು ಗೋಪಾಲ ಗಾಣಿಗ ಮತ್ತು ಸಂಗಡಿಗರಿಂದ ಯಕ್ಷಗಾನ ಗಾನ ವೈಭವ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಚಿತ್ರ ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

