ಮುಂಬಯಿ : ನ.16 ಯಕ್ಷಗಾನ ಕಲಾವಿದ , ಕಲಾಸೇವಕ ದಿನೇಶ್ ಶೆಟ್ಟಿ ವಿಕ್ರೋಲಿ ನಿಧರಾಗಿದ್ದಾರೆ.
ಅವರು ನಗರದ ಜನಪ್ರಿಯಾ ಯಕ್ಷಗಾನ ಗುರು , ಸಂಘಟಕ ಬಾಲಕೃಷ್ಣ ಶೆಟ್ಟಿ ಅಜೆಕಾರು ಇವರ ಮುಂದಾಳತ್ವದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಹಾಗೂ ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿ ಅಸಲ್ಪ ಘಾಟ್ಕೋಪರ್ ಈ ಕಲಾ ಸಂಸ್ಥೆಗಳ ಮುಖಾಂತರ ಜರಗುತ್ತಿದ್ದ ಎಲ್ಲಾ ಯಕ್ಷಗಾನ ಪ್ರದರ್ಶನಗಳಿಗೆ ಹಿನ್ನಲೆ ಸಹಕಾರವನ್ನು ನೀಡುತ್ತಿದ್ದ
ಮತ್ತು ಸಮಯ ಸಂದರ್ಭಕ್ಕನುಗಣವಾಗಿ ಸಣ್ಣ , ಪುಟ್ಟ ವೇಷವನ್ನು ಮಾಡಿ ಈ ಮೂಲಕ ಯಕ್ಷಗಾನ ಕಲಾಸೇವಾ ನಿರತರಾಗಿದ್ದರು. ದಿನೇಶ್ ಶೆಟ್ಟಿ ವಿಕ್ರೋಲಿ ಇವರು ಇಂದು ಅಂದರೆ ನ.16 ರ ಬುಧವಾರ ದೈವಾಧೀನರಾದರು.
ಅವರ ಆತ್ಮಕ್ಕೆ ಭಗವಂತನು, ಕಲಾಮಾತೆ ಸರಸ್ವತಿಯು ಚಿರಶಾಂತಿಯನ್ನು ಕರುಣಿಸಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.


- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH