ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆಯ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ನಾಳೆ ಪಾವಂಜೆ ಮೇಳದವರಿಂದ ‘ನಾಗ ಸಂಜೀವನ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.


ನಾಳೆ ದಿನಾಂಕ 20.11.2022 ರ ಆದಿತ್ಯವಾರ ಸಂಜೆ 6 ಘಂಟೆಯಿಂದ ಈ ಪ್ರದರ್ಶನ ನಡೆಯಲಿದೆ. ಅದಕ್ಕೂ ಮೊದಲು ಅಪರಾಹ್ನ ಘಂಟೆ 3ರಿಂದ ಯಕ್ಷಧ್ರುವ ಮಕ್ಕಳ ಕಲಾತಂಡ ಪುಂಜಾಲಕಟ್ಟೆ ಇವರಿಂದ ಶ್ರೀರಾಮಾಶ್ವಮೇಧ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಸಂಜೆ ಘಂಟೆ 6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ವಿವರಗಳಿಗೆ ಆಮಂತ್ರಣ ಪತ್ರಿಕೆಯನ್ನು ನೋಡಿ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
