ಶಾರೀಕ್ ತನ್ನ ಗುರು ಯಾಸೀನ್, ಸ್ನೇಹಿತ ಮಾಝ್ ಬಂಧನದ ಸೇಡಿಗೆ ಪ್ರತೀಕಾರ ತೀರಿಸಿಕೊಳ್ಳಲು ಮಂಗಳೂರು ಸ್ಪೋಟದ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

ಅದೂ ಅಲ್ಲದೆ ಈ ಮೂವರೂ ಸೇರಿ ಭಾರತವನ್ನು ಇಸ್ಲಾಮ್ ರಾಷ್ಟ್ರವನ್ನಾಗಿ ರೂಪಿಸುವ ಕನಸು ಕಂಡಿದ್ದರು ಎಂದು ಆ ಗುರಿಯನ್ನು ಹೊಂದಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ.
ತನಿಖೆಯ ವೇಳೆಯಲ್ಲಿ ಮತ್ತಷ್ಟು ಮಾಹಿತಿಗಳು ಬಹಿರಂಗವಾಗುತ್ತಾ ಇದೆ. ಪೊಲೀಸ್ ತನಿಖೆಯಲ್ಲಿ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ಶಾರೀಕ್ ತನ್ನ ಸಹೋದರಿಯರ ಅಕೌಂಟ್ ಗೆ ಲಕ್ಷಗಟ್ಟಲೆ ಹಣವನ್ನು ವರ್ಗಾಯಿಸಿರುವುದು ಗೋಚರಿಸಿದೆ.
ಇಷ್ಟೆಲ್ಲಾ ಅಗಾಧ ಪ್ರಮಾಣದ ಮೊತ್ತ ಶಾರೀಕ್ ಗೆ ಎಲ್ಲಿಂದ ಬರುತ್ತಿತ್ತು? ವಿದೇಶಿ ಮೂಲಗಳಿಂದ ಭಾರತದ ವಿರುದ್ಧ ಕಾರಸ್ಥಾನ ನಡೆಸಲು ಈ ಮೊತ್ತ ಬರುತ್ತಿದೆಯಾ ಎಂಬ ಅನುಮಾನ ಪೊಲೀಸರನ್ನು ಕಾಡುತ್ತಿದೆ.
ಪೊಲೀಸರು ಈ ಬಗ್ಗೆ ಇನ್ನಷ್ಟು ಚುರುಕಿನ ತನಿಖೆಯನ್ನು ಕೈಗೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರಕಲಿದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

