ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ದೆಹಲಿಯಲ್ಲಿ ತನ್ನ ಪಾಲುದಾರ ಅಫ್ತಾಬ್ನಿಂದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯನ್ನು ಉಲ್ಲೇಖಿಸುವಾಗ ‘ಲವ್ ಜಿಹಾದ್’ ಅಥವಾ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಭಾರತಕ್ಕೆ ಕಠಿಣ ಕಾನೂನು ಅಗತ್ಯವಿದೆ ಎಂದು ಹೇಳಿದ್ದಾರೆ.
‘ಹಿಂದೂ ಹುಡುಗಿಯರನ್ನು ಮಾತ್ರ ಏಕೆ ಕರೆತಂದಿರುವೆ’ಎಂದು ಪೊಲೀಸರು ಅಫ್ತಾಬ್ ನಲ್ಲಿ ಕೇಳಿದಾಗ, “ಹಿಂದೂ ಹುಡುಗಿಯರು ಭಾವನಾತ್ಮಕವಾಗಿ ಇರುತ್ತಾರೆ, ಅದಕ್ಕಾಗಿ ಹೀಗೆ ಮಾಡಿದೆ” ಎಂದು ಅವನು ಹೇಳಿದ್ದಾನೆ.
ಇಲ್ಲಿ ಇನ್ನೂ ಹಲವಾರು ಇತರ ಅಫ್ತಾಬ್-ಶ್ರದ್ಧಾ ಕೂಡ ಇದ್ದಾರೆ. ದೇಶಕ್ಕೆ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಅಗತ್ಯವಿದೆ.” ಎಂದು ಅಸ್ಸಾಮ್ ಮುಖ್ಯಮಂತ್ರಿಗಳು ಹೇಳಿದ್ದಾರೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು