ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ದೆಹಲಿಯಲ್ಲಿ ತನ್ನ ಪಾಲುದಾರ ಅಫ್ತಾಬ್ನಿಂದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯನ್ನು ಉಲ್ಲೇಖಿಸುವಾಗ ‘ಲವ್ ಜಿಹಾದ್’ ಅಥವಾ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಭಾರತಕ್ಕೆ ಕಠಿಣ ಕಾನೂನು ಅಗತ್ಯವಿದೆ ಎಂದು ಹೇಳಿದ್ದಾರೆ.

‘ಹಿಂದೂ ಹುಡುಗಿಯರನ್ನು ಮಾತ್ರ ಏಕೆ ಕರೆತಂದಿರುವೆ’ಎಂದು ಪೊಲೀಸರು ಅಫ್ತಾಬ್ ನಲ್ಲಿ ಕೇಳಿದಾಗ, “ಹಿಂದೂ ಹುಡುಗಿಯರು ಭಾವನಾತ್ಮಕವಾಗಿ ಇರುತ್ತಾರೆ, ಅದಕ್ಕಾಗಿ ಹೀಗೆ ಮಾಡಿದೆ” ಎಂದು ಅವನು ಹೇಳಿದ್ದಾನೆ.
ಇಲ್ಲಿ ಇನ್ನೂ ಹಲವಾರು ಇತರ ಅಫ್ತಾಬ್-ಶ್ರದ್ಧಾ ಕೂಡ ಇದ್ದಾರೆ. ದೇಶಕ್ಕೆ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಅಗತ್ಯವಿದೆ.” ಎಂದು ಅಸ್ಸಾಮ್ ಮುಖ್ಯಮಂತ್ರಿಗಳು ಹೇಳಿದ್ದಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
